Header Ads Widget

ತುಳುನಾಡ ರಕ್ಷಣಾ ವೇದಿಕೆಯಿಂದ ಉಡುಪಿ ಜಿಲ್ಲಾಧಿಕಾರಿ ಅವರಿಗೆ ಮನವಿ...!!

ಉಡುಪಿ : ಜಿಲ್ಲಾಧ್ಯಕ್ಷರಾದ ರೋಹಿತ್ ಕರಂಬಳ್ಳಿಯವರ ನೇತ್ರತ್ವದಲ್ಲಿ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆ ವತಿಯಿಂದ ಉಡುಪಿ ಪುಷ್ಪ ಬೇಕರಿ ಮುಂಭಾಗದಲ್ಲಿರುವ ವೃತ್ತಕ್ಕೆ "ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ" ರ ಹೆಸರು ನಾಮಕರಣ ಮಾಡುವ ಬಗ್ಗೆ ವಿರೋದಿಸಿ ತುಳುನಾಡಿನ ಗಣ್ಯರಿಗೆ ಗೌರವ ನೀಡಿ ತುಳುನಾಡಿನ ಹಿರಿಯರ ಹೆಸರನ್ನು ನಾಮಕರಣ ಮಾಡಬೇಕಾಗಿ ಮಾನ್ಯ ಉಡುಪಿ ಜಿಲ್ಲಾಧಿಕಾರಿಯವರಿಗೆ ಮನವಿ ನೀಡಿಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೊಹಮ್ಮದ್ ಹಾರಿಸ್, ಜಿಲ್ಲಾ ಕಾರ್ಯದರ್ಶಿ ಸುಭಾಶ್ ಸುಧಾನ್, ಜೊತೆ ಕಾರ್ಯದರ್ಶಿ ಡ್ಯಾನಿ, ಗಣೇಶ್ ರಾವ್, ಸದಾನಂದ ಜಿ. ಪುತ್ರನ್ ಹಾಗೂ ಇನ್ನಿತರರು ಉಪಸ್ತಿತರಿದ್ದರು..

Post a Comment

0 Comments