Header Ads Widget

Whats-App-Image-2024-05-08-at-4-44-56-PM-4

ಖಾಸಗಿ ಬಸ್ ಹಾಗೂ ಟ್ರಕ್ ನಡುವೆ ಡಿಕ್ಕಿ : ಹಲವರ ಸಾವಿನ ಶಂಕೆ..!!


ಶಿರಡಿ:
ಸಿನ್ನಾರ-ಶಿರಡಿ ಹೆದ್ದಾರಿಯಲ್ಲಿ ಪತ್ತಾರೆ ಶಿವಾರದ ಈಶಾನೇಶ್ವರ ದೇವಸ್ಥಾನದ ಕಮಾನು ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಹಲವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಮುಂಬೈನಿಂದ ಶಿರಡಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಟ್ರಕ್ ನಡುವೆ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬಸ್ಸಿನಲ್ಲಿದ್ದ 50 ಪ್ರಯಾಣಿಕರು ಇದ್ದು, ಬಹುತೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

Post a Comment

0 Comments