Header Ads Widget

Whats-App-Image-2024-05-08-at-4-44-56-PM-4

ನದಿಯಲ್ಲಿ ಈಜಲು ತೆರಳಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಮೂವರು ಯುವಕರ ಮೃತದೇಹ ಪತ್ತೆ..!!


ಹಾವೇರಿ
: ತುಂಗಭದ್ರಾ ನದಿಯಲ್ಲಿ ಈಜಲು ತೆರಳಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಮೂವರು ಯುವಕರ ಮೃತದೇಹಗಳನ್ನು ಹೊರತೆಗೆಯಲಾಗಿದೆ.

ವಿಕಾಸ್ ಪಾಟೀಲ್ , ನವೀನ್ ಕುರಗುಂದ ಮತ್ತು ನೆಪಾಳದ ಮೂಲದ ಪ್ರೇಮ್ ಬೋರಾ ಮೃತದೇಹಗಳು ಪತ್ತೆಯಾಗಿವೆ.

ಜನವರಿ 1 ರಂದು ಪಾರ್ಟಿ ಮಾಡಲು ತುಂಗಭದ್ರಾ ನದಿಯ ಪಂಪಹೌಸ್ ಬಳಿ ಯುವಕರು ಹೋಗಿದ್ದರು. ಅಲ್ಲಿಂದ ಈಜಲು ಹೋದ ಮೂವರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.


Post a Comment

0 Comments