Header Ads Widget

Whats-App-Image-2024-05-08-at-4-44-56-PM-4

ಭಾರತ್​ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿದ್ದ ಜಲಂಧರ್ ಸಂಸದ ಹೃದಯಾಘಾತದಿಂದ ನಿಧನ..!!


ದೆಹಲಿ:
ಹೃದಯಾಘಾತದಿಂದ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದ ಜಲಂಧರ್ ಸಂಸದ ಸುಂಖೋತ್ ಸಿಂಗ್ ನಿಧನರಾಗಿದ್ದಾರೆ.

ಈ ಘಟನೆ ಜಾಬ್​ನ ಲೂದಿಯಾನದಲ್ಲಿ ನಡೆಯುತ್ತಿದ್ದ ಯಾತ್ರೆ ವೇಳೆ ನಡೆದಿದ್ದು, ಜಲಂಧರ್ ಜಿಲ್ಲೆಯ ಫಿಲ್ಲೌರ್ ಪ್ರದೇಶದ ಮೂಲಕ ಯಾತ್ರೆ ಸಾಗುತ್ತಿದ್ದಾಗ ದುರಂತ ಸಂಭವಿಸಿದೆ. ಸಂಸದ ಸಂತೋಖ್ ಸಿಂಗ್ ರಾಹುಲ್ ಗಾಂಧಿ ಅವರೊಂದಿಗೆ ಕುಶ್ತ್ ಆಶ್ರಮದಿಂದ ಹೊರಬಂದಾಗ ಕುಸಿದು ಬಿದ್ದಿದ್ದಾರೆ ಎಂದು ತಿಳಿದುಬಂದಿದೆ. 

ತಕ್ಷಣ ಅವರನ್ನು ಆಂಬ್ಯುಲೆನ್ಸ್‌ನಲ್ಲಿ ವಿರ್ಕ್ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಭಾರತ್ ಜೋಡೋ ಯಾತ್ರೆ ಸದ್ಯ ಸ್ಥಗಿತಗೊಂಡಿದೆ.


Post a Comment

0 Comments