Header Ads Widget

Whats-App-Image-2024-05-08-at-4-44-56-PM-4

ಮಹಾಲಕ್ಷ್ಮೀ ಬ್ಯಾಂಕ್ : ಶಾಖಾ ಮ್ಯಾನೇಜರ್ ಆತ್ಮಹತ್ಯೆ...!!

ಮಲ್ಪೆ : ಉಡುಪಿ ಜಿಲ್ಲೆಯ ಮಲ್ಪೆಯ ಲಾಡ್ಜ್ ಒಂದರಲ್ಲಿ ಕೋ.ಆಪರೇಟಿವ್ ಬ್ಯಾಂಕ್ ಮ್ಯಾನೇಜರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರು ಮಹಾಲಕ್ಷ್ಮಿ ಕೋ.ಆಪರೇಟಿವ್ ಬ್ಯಾಂಕ್ ನ ಮ್ಯಾನೇಜರ್ ಸುಬ್ಬಣ್ಣ ಎಂದು ತಿಳಿದು ಬಂದಿದೆ.

ಕೋಟ ನಿವಾಸಿ ಸುಬ್ಬಣ್ಣ ಅವರು ಮಲ್ಪೆ ರಾಜ್ ಮಹಾಲ್ ಹೋಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಯಲಾಗಿದೆ.

ಈ ಘಟನೆ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Post a Comment

0 Comments