ಬೆಂಗಳೂರಿನಲ್ಲಿ ಮಾತನಾಡಿದ ಅವರು, ನವಿಲು ಗರಿಗಳಿಂದ ತಯಾರಿಸಿದ ಯಾವುದೇ ವಸ್ತುಗಳನ್ನು ರಫ್ತು ಮಾಡುವುದನ್ನು ಭಾರತ ಸರಕಾರ ಮತ್ತು ಅಳಿವಿನಂಚಿನಲ್ಲಿರುವ ಪ್ರಭೇದಗಳಲ್ಲಿ ಅಂತಾ ರಾಷ್ಟ್ರೀಯ ವ್ಯಾಪಾರದ ಸಮಾವೇಶ – ಸಿಐಟಿಇಎಸ್ ನಿಷೇಧಿಸಿದೆ. ನವಿಲುಗಳಿಗೆ ಹಿಂಸೆ ನೀಡಿ ಗರಿ ಕಿತ್ತರೆ ಅದು ಶಿಕ್ಷಾರ್ಹ ಅಪರಾಧ ಎಂದು ಹೇಳಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿಗಳ ಅಮಾನತು ಸೂಚನೆ ಬಗ್ಗೆ ಮಾತನಾಡಿದ ಅವರು, ಅಧಿಕಾರಿಗಳೇ ವನ್ಯ ಜೀವಿಗಳ ಉತ್ಪನ್ನ ಬಳಕೆ ಮಾಡುತ್ತಿದ್ದಾರೆ ಎಂದಾದರೆ ಅಕ್ಷಮ್ಯ ಅಪರಾಧ ಎಂದು ತಿಳಿಸಿದ್ದಾರೆ.
0 Comments