ಬೆಳ್ಮಣ್: ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಂದ್ರ ಎಸ್ ಶೆಟ್ಟಿ ಕೋರಿಬೆಟ್ಟುಗುತ್ತು ಮುಲ್ಲಡ್ಕ ಆಯ್ಕೆಯಾಗಿದ್ದಾರೆ.
ನೂತನ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ಪ್ರಧಾನ ಅರ್ಚಕ ರಾಮದಾಸ್ ಆಚಾರ್ಯ, ಸುಜಾತ ಸುಬೋಧ್ ಶೆಟ್ಟಿ ಸಚ್ಚರಪರಾರಿ, ಅಕ್ಷತಾ ವಿಶ್ವಿತ್ ಶೆಟ್ಟಿ ಸಂಕಲಕರಿಯ, ಜಗದೀಶ ಎಸ್ ಶೆಟ್ಟಿ ಕುದ್ರಬೆಟ್ಟು ನಡಿಗುತ್ತು ಸಚ್ಚೇರಿಪೇಟೆ, ಶೇಖರ ಎಸ್ ಶೆಟ್ಟಿ ಮಾಣಿಬೆಟ್ಟು, ಕೃಷ್ಣ ಪೂಜಾರಿ ಬಂಡ್ರೊಟ್ಟು ಮುಂಡ್ಕೂರು, ಸುರೇಶ್ ಸಾಲಿಯಾನ್ ಅಲಂಗಾರ್, ನಳಿನಾಕ್ಷಿ ರಾಜು ಸೇರಿಗಾರ ಕಡಪುಕರಿಯ ಮುಂಡ್ಕೂರು ಆಯ್ಕೆಗೊಂಡಿದ್ದಾರೆ.
ದೇವಸ್ಥಾನದ ಕಾರ್ಯನಿರ್ವಣಾಧಿಕಾರಿ ಶಿವಪ್ರಸಾದ್ ರಾವ್ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.
0 Comments