ಮಂಗಳೂರು: ನಗರದ ಬಜಪೆ ಸಮೀಪ ದ್ವಿಚಕ್ರ ವಾಹನ ಕಳ್ಳನೋರ್ವನನ್ನು ಬಜಪೆ ಠಾಣೆಯ ಎಎಸ್ಐ ರಾಮ ಪೂಜಾರಿ ಮತ್ತು ಸಿಬಂದಿ ಸ್ವಾಮಿಲಪದವು ಎನ್ನುವಲ್ಲಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ
ಬಂಧಿತ ಆರೋಪಿ ಉಡುಪಿ ಜಿಲ್ಲೆಯ ಕುಂದಾಪುರ ಸಾಸ್ತಾನದ ಗೋಳಿಬೆಟ್ಟುಮನೆಯ ಪ್ರಹ್ಲಾದ್ (30) ಎಂದು ತಿಳಿಯಲಾಗಿದೆ
ಮುಂಜಾನೆ ವಾಹನ ತಪಾಸಣೆ ಮಾಡುತ್ತಿರುವಾಗ ಸ್ಕೂಟರ್ ಅನ್ನು ನಿಲ್ಲಿಸಲು ಸೂಚನೆ ನೀಡಿದಾಗ ನಿಲ್ಲಿಸದೆ ಇದ್ದು, ಆಗ ಆತನನ್ನು ಹಿಡಿದು ವಿಚಾರಿಸಿದಾಗ ಸ್ಕೂಟರ್ ಅನ್ನು ಬಂಟ್ವಾಳದ ಮೆಲ್ಕಾರ್ ಎಂಬಲ್ಲಿಂದ ಕಳವು ಮಾಡಿದಾಗಿ ತಿಳಿಸಿದ್ದ.
0 Comments