Header Ads Widget

ಉಡುಪಿ: ಶ್ರೀ ಕೃಷ್ಣಮಠಕ್ಕೆ ಕನ್ನಡ ಚಿತ್ರರಂಗದ ಹಿರಿಯ ಕಲಾವಿದರಾದ ಜೈಜಗದೀಶ್ ದಂಪತಿಗಳು ಭೇಟಿ..!!


ಉಡುಪಿ: ಏಪ್ರಿಲ್ 11: ಪ್ರೈಮ್ ಟಿವಿ ನ್ಯೂಸ್ : ಕನ್ನಡ ಚಿತ್ರರಂಗದ ಹಿರಿಯ ಕಲಾವಿದರಾದ ಜೈಜಗದೀಶ್ ಹಾಗೂ ಶ್ರೀಮತಿ ವಿಜಯಲಕ್ಷ್ಮೀಸಿಂಗ್ ದಂಪತಿಗಳು ಇಂದು ಕೃಷ್ಣಮಠಕ್ಕೆ ಬಂದು ಶ್ರೀ ದೇವರ ದರ್ಶನ ಮಾಡಿದರು.

ಶ್ರೀ ದೇವರ ಅನ್ನ ಪ್ರಸಾದ ಸ್ವೀಕರಿಸಿ ಪರ್ಯಾಯ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿ ತೆರಳಿದರು.

Post a Comment

0 Comments